kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಸಂಖ್ಯಾಕಾಂಡ

,

28ನೇ ಅಧ್ಯಾಯ

,
ವಚನ   13

ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.

Go to Home Page