ಕುರಿಯೊಂದಕ್ಕೆ ಮೂರು ಸೇರು - ಈ ಮೇರೆಗೆ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಸಮರ್ಪಿಸಬೇಕು. ಇದು ಸರ್ವೇಶ್ವರನಿಗೆ ಸುಗಂಧಕರವಾದ ದಹನಬಲಿಯಾಗುವುದು.