ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ಕೂಡ ನರಹತ್ಯಗಾರನೆ. ಅಂಥವನಿಗೂ ಮರಣಶಿಕ್ಷೆಯಾಗಬೇಕು. ಹತನಾದವನ ಸಮೀಪಬಂಧು ಅವನನ್ನು ಕಂಡೊಡನೆ ಕೊಲ್ಲಲಿ.