ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.