“ನೀವು ಈ ಪ್ರಕಾರ ನಡೆದುಕೊಂಡರೆ ನಿಮ್ಮ ನಾಡು ಅಪವಿತ್ರವಾಗುವುದಿಲ್ಲ. ರಕ್ತಪಾತವು ನಾಡನ್ನು ಅಪವಿತ್ರಗೊಳಿಸುತ್ತದೆ. ಅದಕ್ಕೆ ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.