ಆದರೆ ಸರ್ವೇಶ್ವರ ಅವನಿಗೆ ಮೂರ್ಖಬುದ್ಧಿಯನ್ನು ಕೊಟ್ಟು, ಹಟಮಾರಿಯನ್ನಾಗಿಸಿದ್ದರಿಂದ ಅವನು ಸಮ್ಮತಿಸಲಿಲ್ಲ. ನಿಮ್ಮಿಂದ ಅವನು ಸೋತುಹೋಗಬೇಕೆಂಬುದೇ ನಿಮ್ಮ ದೇವರಾದ ಸರ್ವೇಶ್ವರನ ಸಂಕಲ್ಪವಾಗಿತ್ತು. ಅದು ಈಗಾಗಲೇ ನೆರವೇರಿದೆ.