ನೀನು ಇಲ್ಲೇ ನನ್ನ ಬಳಿ ಇರು; ಅವರಿಗೆ ಬೋಧಿಸಬೇಕಾದ ಎಲ್ಲ ಆಜ್ಞೆಗಳನ್ನೂ ವಿಧಿನಿರ್ಣಯಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ನಾಡಿನಲ್ಲಿ ಅವರು ಅವುಗಳನ್ನು ಅನುಸರಿಸಬೇಕು,’ ಎಂದು ಹೇಳಿದರು.