kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಧರ್ಮೋಪದೇಶಕಾಂಡ

,

32ನೇ ಅಧ್ಯಾಯ

,
ವಚನ   21

‘ರೇಗಿಸಿದರೆನ್ನನು ದೇವರಲ್ಲದವುಗಳ ಮೂಲಕ, ಸಿಟ್ಟೇರಿಸಿದರು ಅಚೇತ ವಿಗ್ರಹಗಳ ಮೂಲಕ. ನಾನವರಲಿ ಅಸೂಯೆ ಹುಟ್ಟಿಸುವೆನು ಜನಾಂಗವಲ್ಲದವರ ಮುಖಾಂತರ, ನಾನವರನು ಸಿಟ್ಟಿಗೆಬ್ಬಿಸುವೆನು ಸಭ್ಯರಲ್ಲದಾ ಜನರ ಮುಖಾಂತರ.

Go to Home Page