ಸ್ವತಂತ್ರರು, ಪರತಂತ್ರರು ನಿರಾಶ್ರಯರಾದಾಗ ಅವರೆಲ್ಲರು ನಿಶ್ಯೇಷರಾದವರು ಎಂದು ತಿಳಿದುಬಂದಾಗ ದೊರಕಿಸುವನು ಸರ್ವೇಶ್ವರನು ನ್ಯಾಯವನು ತನ್ನ ಪ್ರಜೆಗೆ ತೋರುವನು ಅನುಕಂಪವನು ತನ್ನ ಭಕ್ತಾದಿಗಳಿಗೆ.