ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

ಯೆಹೋಶುವ

,

5ನೇ ಅಧ್ಯಾಯ

,
வசனம்   14

ಆಗ ಆ ವ್ಯಕ್ತಿ, “ನಾನು ಅಂಥವನಲ್ಲ; ನಾನು ಸರ್ವೇಶ್ವರನ ಸೇನಾಪತಿ. ಇದೀಗಲೆ ಬಂದವನು,’ ಎಂದು ಉತ್ತರಿಸಿದನು. ಕೂಡಲೆ ಯೆಹೋಶುವ ಅವನಿಗೆ ಸಾಷ್ಟಾಂಗವೆರಗಿ, “ಒಡೆಯಾ, ತಮ್ಮ ದಾಸನಾದ ನನಗೆ ಏನು ಆಜ್ಞಾಪಿಸಬೇಕೆಂದಿದ್ದೀರಿ?” ಎಂದನು.

Go to Home Page