ಕೂಡಲೆ ಜನರು ಆರ್ಭಟಿಸಿದರು. ಕೊಂಬುಗಳು ಮೊಳಗಿದವು. ಕೊಂಬಿನ ಧ್ವನಿ ಕೇಳಿ ಜನರು ಇನ್ನೂ ಗಟ್ಟಿಯಾಗಿ ಆರ್ಭಟಿಸಿದರು. ನಗರದ ಗೋಡೆ ತಾನಾಗಿ ಬಿದ್ದುಹೋಯಿತು. ಪ್ರತಿ ಒಬ್ಬನೂ ನೆಟ್ಟಗೆ ನಗರಕ್ಕೆ ನುಗ್ಗಿದನು. ಅದು ಅವರ ಸ್ವಾಧೀನವಾಯಿತು.