ಸರ್ವೇಶ್ವರನ ಆತ್ಮ ಫಕ್ಕನೆ ಅವನ ಮೇಲೆ ಬಂದಿತು. ಅವನು ಅಷ್ಕೆಲೋನಿಗೆ ಹೋಗಿ ಅಲ್ಲಿನ ಮೂವತ್ತು ಮಂದಿಯನ್ನು ಹೊಡೆದು ಅವರ ವಸ್ತ್ರಗಳನ್ನು ಸುಲಿದುಕೊಂಡು ಒಗಟನ್ನು ಬಿಡಿಸಿದವರಿಗೆ ತಂದುಕೊಟ್ಟನು. ಬಳಿಕ ಕೋಪಗೊಂಡು ತನ್ನ ತಂದೆಯ ಮನೆಗೆ ಹೋದನು.