ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
1 ಸಮುವೇಲನು
,
21ನೇ ಅಧ್ಯಾಯ
,
ವಚನ 14
ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯ ಹುಚ್ಚನೆಂದು ನಿಮಗೆ ಕಾಣುವುದಿಲ್ಲವೇ? ಇವನನ್ನು ನನ್ನ ಹತ್ತಿರ ಏಕೆ ತಂದಿರಿ?
Go to Home Page