ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

1 ಸಮುವೇಲನು

,

22ನೇ ಅಧ್ಯಾಯ

,
???en_US.statement???   17

ತನ್ನ ಬಳಿಯಲ್ಲಿದ್ದ ಸಿಪಾಯಿಗಳಿಗೆ, “ನೀವು ಹಿಂದಿರುಗಿ ಸರ್ವೇಶ್ವರನ ಈ ಯಾಜಕರನ್ನು ಕೊಲ್ಲಿರಿ; ದಾವೀದನು ಪಲಾಯನ ಆದದ್ದು ಗೊತ್ತಿದ್ದರೂ ನನಗೆ ತಿಳಿಸದೆ ಅವನಿಗೆ ಸಹಾಯಮಾಡಿದ್ದಾರೆ,” ಎಂದು ಆಜ್ಞಾಪಿಸಿದನು. ಆದರೆ ಅರಸನ ಸಿಪಾಯಿಗಳು ಸರ್ವೇಶ್ವರನ ಯಾಜಕರ ಮೇಲೆ ಕೈಹಾಕುವುದಕ್ಕೆ ಮನಸ್ಸುಮಾಡಲಿಲ್ಲ.

Go to Home Page