ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.
Go to Home Page