kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

4ನೇ ಅಧ್ಯಾಯ

,
ವಚನ   11

ಮಹಾದುಷ್ಟರಾದ ನೀವು ನೀತಿವಂತನ ಮನೆಹೊಕ್ಕು ಅವನನ್ನು ಅವನ ಮಂಚದ ಮೇಲೆಯೇ ಕೊಂದುಹಾಕಿದ ಮೇಲೆ ಆ ರಕ್ತಾಪರಾಧಕ್ಕಾಗಿ ನಿಮಗೆ ಮುಯ್ಯಿ ತೀರಿಸುವುದು ಎಷ್ಟೋ ಅಗತ್ಯವಾಗಿದೆ. ನನ್ನ ಪ್ರಾಣವನ್ನು ಎಲ್ಲಾ ಇಕ್ಕಟ್ಟುಗಳಿಂದ ಬಿಡಿಸಿದ ಸರ್ವೇಶ್ವರನಾಣೆ, ನಿಮ್ಮನ್ನು ಭೂಲೋಕದಿಂದ ತೆಗೆದೇಬಿಡುವೆನು,” ಎಂದು ಹೇಳಿದನು.

Go to Home Page