ಅವನು ಈಗ ಒಂದು ಗುಹೆಯಲ್ಲೋ ಬೇರೆ ಯಾವುದಾದರೊಂದು ಸ್ಥಳದಲ್ಲಾಗಲೋ ಅಡಗಿಕೊಂಡಿರುವನು. ಮೊದಲು ನಮ್ಮವರಲ್ಲೇ ಕೆಲವರು ಮಡಿದರೆ, ಜನರು ಇದನ್ನು ಕೇಳಿ, ಅಬ್ಷಾಲೋಮನ ಪಕ್ಷದವರಿಗೆ ಮಹಾ ಅಪಜಯವಾಯಿತೆಂದು ಸುದ್ದಿಹಬ್ಬಿಸುವರು.