kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಸಮುವೇಲನು

,

17ನೇ ಅಧ್ಯಾಯ

,
???en_US.statement???   14

ಇದನ್ನು ಕೇಳಿ ಅಬ್ಷಾಲೋಮನೂ ಎಲ್ಲ ಇಸ್ರಯೇಲರೂ, “ಅರ್ಕಿಯನಾದ ಹೂಷೈಯ ಆಲೋಚನೆಯು ಅಹೀತೋಫೆಲನ ಆಲೋಚನೆಗಿಂತ ಒಳ್ಳೆಯದಾಗಿದೆ,” ಎಂದರು. ಹೀಗೆ ಸರ್ವೇಶ್ವರ ಅಬ್ಷಾಲೋಮನಿಗೆ ಕೇಡನ್ನುಂಟುಮಾಡಬೇಕೆಂದು, ಅಹೀತೋಫೆಲನ ಆಲೋಚನೆಯನ್ನು ವ್ಯರ್ಥಮಾಡಿದರು.

Go to Home Page