ಆದುದರಿಂದ ನೀವು ಬೇಗನೆ ಅರಸನಾದ ದಾವೀದನಿಗೆ, ‘ನೀವು ಈ ರಾತ್ರಿ ಅಡವಿಯಲ್ಲಿ ನದಿದಾಟುವ ಸ್ಥಳದ ಹತ್ತಿರ ಇಳಿದುಕೊಳ್ಳಬೇಡಿ; ಶೀಘ್ರವಾಗಿ ನದಿದಾಟಿ ಮುಂದೆ ಹೋಗಿಬಿಡಿ; ಇಲ್ಲವಾದರೆ ನೀವೂ ನಿಮ್ಮ ಜನರೂ ನಾಶವಾಗುವಿರಿ’ ಎಂದು ಹೇಳಿ ಕಳುಹಿಸಿರಿ,” ಎಂದನು.