ಅಷ್ಟರಲ್ಲಿ ಕೂಷ್ಯನೂ ಬಂದು, “ನನ್ನ ಒಡೆಯರಾದ ಅರಸರಿಗೆ ಶುಭವರ್ತಮಾನ ತಂದಿದ್ದೇನೆ; ಸರ್ವೇಶ್ವರಸ್ವಾಮಿ ನಿಮಗೆ ವಿರುದ್ಧ ಬಂಡೆದ್ದವರೆಲ್ಲರಿಗೂ ಮುಯ್ಯಿತೀರಿಸಿದ್ದಾರೆ,” ಎಂದನು.