ಆಗ ಅವನು, “ರಾಜ್ಯ ನನಗೆ ಬರಬೇಕಾಗಿತ್ತು; ನಾನೇ ಅರಸನಾಗುವೆನೆಂದು ಇಸ್ರಯೇಲರೆಲ್ಲರು ಎದುರು ನೋಡುತ್ತಿದ್ದರೆಂಬುದು ನಿನಗೆ ತಿಳಿದ ವಿಷಯ. ಆದರೆ ಅದು ತಪ್ಪಿ ನನ್ನ ತಮ್ಮನಿಗೆ ಹೋಯಿತು. ಅದು ಸರ್ವೇಶ್ವರನಿಂದಲೇ ಅವನಿಗೆ ದೊರಕಿತು.