ಈ ಸುದ್ದಿ ಯೋವಾಬನಿಗೆ ಮುಟ್ಟಿತು. ಅವನು ಕೂಡಲೆ ಸರ್ವೇಶ್ವರನ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು. (ಅವನು ಅಬ್ಷಾಲೋಮನ ವಿರೋಧವಾಗಿದ್ದರೂ ಅದೋನೀಯನಿಗೆ ಪರವಾಗಿದ್ದನು.)