ಬೆನಾಯನು ಸರ್ವೇಶ್ವರನ ಗುಡಾರಕ್ಕೆ ಹೋಗಿ ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸರು ಆಜ್ಞಾಪಿಸುತ್ತಾರೆ,” ಎಂದನು. ಆದರೆ ಅವನು, “ಬರುವುದಿಲ್ಲ, ನಾನು ಇಲ್ಲಿಯೇ ಸಾಯುತ್ತೇನೆ,” ಎಂದು ಉತ್ತರಕೊಟ್ಟನು. ಬೆನಾಯನು ಅರಸನ ಬಳಿಗೆ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.