ಮೂರು ವರ್ಷಗಳಾದನಂತರ ಶಿಮ್ಮಿಯ ಇಬ್ಬರು ಗುಲಾಮರು, ಗತ್ ಊರಿನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಗುಲಾಮರು ಗತ್ ಊರಿನಲ್ಲಿ ಇರುವುದು ಶಿಮ್ಮಿಗೆ ಗೊತ್ತಾಯಿತು.