ಅವನು ಕತ್ತೆಗೆ ತಡಿಹಾಕಿಸಿ ತನ್ನ ಗುಲಾಮರನ್ನು ಹುಡುಕುವುದಕ್ಕಾಗಿ ಗತ್ ಊರಿನ ಅರಸನಾದ ಆಕೀಷನ ಬಳಿಗೆ ಹೋಗಿ ಅವರನ್ನು ಗತ್ ಊರಿನಿಂದ ಹಿಡಿದುಕೊಂಡು ಬಂದನು.