“ನೀನು ಈ ಊರನ್ನು ಬಿಟ್ಟು ಎಲ್ಲಿಗಾದರು ಹೋದರೆ ಅದೇ ದಿನದಲ್ಲಿ ನಿನಗೆ ಮರಣಶಿಕ್ಷೆಯಾಗುವುದೆಂದು ಖಂಡಿತವಾಗಿ ಹೇಳಿ ಸರ್ವೇಶ್ವರನ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ತೆಗೆದುಕೊಂಡನಲ್ಲವೆ? ಆಗ ನೀನು, ‘ಒಳ್ಳೆಯದು, ಹಾಗೆಯೇ ಮಾಡುತ್ತೇನೆ,’ ಎಂದು ಹೇಳಿದೆಯಲ್ಲವೆ?