ಹಾಗಾದರೆ, ಸರ್ವೇಶ್ವರನ ಹೆಸರಿನಲ್ಲಿ ನೀನು ಮಾಡಿದ ಪ್ರಮಾಣವನ್ನೂ ನಾನು ನಿನಗೆ ಕೊಟ್ಟ ಅಪ್ಪಣೆಯನ್ನೂ ಏಕೆ ಕೈಗೊಳ್ಳಲಿಲ್ಲ?” ಎಂದನು.