ಬಳಿಕ ಯೆಹೋಯಾದವನ ಮಗ ಬೆನಾಯನಿಗೆ ಅವನನ್ನು ಸಂಹರಿಸಬೇಕೆಂದು ಆಜ್ಞಾಪಿಸಿದನು. ಅಂತೆಯೇ ಇವನು ಹೊರಗೆ ಹೋಗಿ ಅವನ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ಸೊಲೊಮೋನನ ರಾಜ್ಯಾಧಿಕಾರ ಸುಭದ್ರವಾಯಿತು.