ರೆಹಬ್ಬಾಮನು ಬಿಟ್ಟೀ ಕೆಲಸದವರ ಮೇಲ್ವಿಚಾರಕನಾದ ಅದೋರಾಮನನ್ನು ಇಸ್ರಯೇಲರ ಬಳಿಗೆ ಕಳುಹಿಸಿದಾಗ ಅವರು ಅವನನ್ನು ಕಲ್ಲೆಸೆದು ಕೊಂದರು. ಅರಸ ರೆಹಬ್ಬಾಮನು ಬೇಗನೇ ರಥವನ್ನೇರಿ ಜೆರುಸಲೇಮಿಗೆ ಓಡಿಹೋದನು.