kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

1 ಅರಸುಗಳು

,

20ನೇ ಅಧ್ಯಾಯ

,
ವಚನ   28

ಆಗ ದೈವಪುರುಷನೊಬ್ಬನು ಇಸ್ರಯೇಲರ ಅಹಾಬನ ಬಳಿಗೆ ಬಂದು, “ಸರ್ವೇಶ್ವರ ಹೀಗೆನ್ನುತ್ತಾರೆ, ‘ಸರ್ವೇಶ್ವರ ಕಣಿವೆಗಳ ದೇವರಲ್ಲ, ಬೆಟ್ಟಗಳ ದೇವರಾಗಿ ಮಾತ್ರ ಇರುತ್ತಾರೆಂದುಕೊಂಡು ಬಂದಿರುವ ಈ ಸಿರಿಯಾದವರ ಮಹಾಸೈನ್ಯವನ್ನು ನಿನ್ನ ಕೈಗೆ ಒಪ್ಪಿಸುವೆನು; ಇದರಿಂದ ನಾನೇ ಸರ್ವೇಶ್ವರ ಎಂದು ನಿನಗೆ ಗೊತ್ತಾಗುವುದು,” ಎಂದು ಹೇಳಿದನು.

Go to Home Page