ಆಗ ಅವರಲ್ಲೊಬ್ಬನು ಅರಸನಿಗೆ, “ರಾಹುತರು ಪಟ್ಟಣದಲ್ಲುಳಿದಿರುವ ಕುದುರೆಗಳಲ್ಲಿ ನಾಲ್ಕೈದು ಕುದುರೆಗಳನ್ನು ತೆಗೆದುಕೊಂಡು ನೋಡುವುದಕ್ಕೆ ಹೋಗಲಿ; ಅವರಿಗೆ ಪಟ್ಟಣದಲ್ಲಿ ಉಳಿದಿರುವ ಇಸ್ರಯೇಲರ ಗತಿಯಾಗಲಿ ಅಥವಾ ಸತ್ತುಹೋದವರ ಗತಿಯಾಗಲಿ ಸಂಬವಿಸುವದಷ್ಟೆ,” ಎಂದು ಹೇಳಿದನು.