ಹಿಜ್ಕೀಯನು, ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದ ನಂತರ, ದೇವಾಲಯಕ್ಕೆ ಹೋಗಿ ಅದನ್ನು ಸರ್ವೇಶ್ವರ ಸ್ವಾಮಿಯ ಮುಂದೆ ತೆರೆದಿಟ್ಟು, ಹೀಗೆಂದು ಪ್ರಾರ್ಥನೆ ಮಾಡಿದನು: