kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

19ನೇ ಅಧ್ಯಾಯ

,
ವಚನ   23

ನೀನು ನಿನ್ನ ದೂತರ ಮೂಲಕ ಸರ್ವೇಶ್ವರನನ್ನು ನಿಂದಿಸಿರುವೆ, ಅಲ್ಲದೆ ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿರುವೆ: ‘ಹತ್ತಿದ್ದೇನೆ ಗಿರಿಶಿಖರಗಳನ್ನು ರಥಸಮೂಹದೊಡನೆ ಸೇರಿದ್ದೇನೆ ಲೆಬನೋನಿನ ದುರ್ಗಮ ಸ್ಥಳಗಳನ್ನೇ! ಕಡಿದಿದ್ದೇನೆ ಅದರ ಎತ್ತರವಾದ ದೇವದಾರು ವೃಕ್ಷಗಳನ್ನೇ ಕತ್ತರಿಸಿದ್ದೇನೆ ಅದರ ಶ್ರೇಷ್ಠವಾದ ತುರಾಯಿ ಮರಗಳನ್ನೇ ಒಳಹೊಕ್ಕಿದ್ದೇನೆ ಅಲ್ಲಿನ ದೂರದ ನಿವಾಸಸ್ಥಳಗಳನ್ನೇ, ಶಿಖರವನ್ನೇ, ಪ್ರವೇಶಿಸಿದ್ದೇನೆ ದಟ್ಟವಾದ ಆ ಕಾಡು ಮೇಡುಗಳನ್ನೇ!

Go to Home Page