ಮನಸ್ಸೆಯು ಯೆಹೂದ್ಯರನ್ನು ಸರ್ವೇಶ್ವರನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದನ್ನು ಮಾಡಲು ಪ್ರೇರಿಸಿದ್ದಲ್ಲದೆ, ನಿರಪರಾಧಿಗಳ ವಧೆಯಿಂದ ಜೆರುಸಲೇಮನ್ನೆಲ್ಲಾ ರಕ್ತಮಯವಾಗಿಸಿದನು.