ಅವನ ಶವವನ್ನು ಉಜ್ಜನ ವನದಲ್ಲಿ ಸಮಾಧಿಮಾಡಿದರು. ಅಲ್ಲಿ ಅವನು ಮೊದಲೇ ತನಗಾಗಿ ಒಂದು ಸಮಾಧಿಯನ್ನು ಸಿದ್ಧಪಡಿಸಿಟ್ಟಿದ್ದನು. ಅವನ ಸ್ಥಾನದಲ್ಲಿ ಅವನ ಮಗ ಯೋಷೀಯನು ಅರಸನಾದನು.