kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಅರಸುಗಳು

,

25ನೇ ಅಧ್ಯಾಯ

,
ವಚನ   11

ರಕ್ಷಾದಳದ ಅಧಿಪತಿಯಾದ ನೆಬೂಜರದಾನನು ನಗರದಲ್ಲಿ ಉಳಿದವರನ್ನು, ಮೊದಲೇ ಬಾಬಿಲೋನಿನ ಅರಸನಿಗೆ ಮರೆಹೊಕ್ಕವರನ್ನು ಹಾಗು ಬೇರೆ ಜನರೆಲ್ಲರನ್ನು ಸೆರೆಗೆ ಒಯ್ದನು.

Go to Home Page