ದಾವೀದನು ಆ ನೀರನ್ನು ಕುಡಿಯದೇ ಸರ್ವೇಶ್ವರನಿಗೆ ಸಮರ್ಪಿಸುವಂತೆ ನೆಲದ ಮೇಲೆ ಸುರಿದನು. ಈ ಮೂರು ಮಂದಿ ರಣವೀರರು ಸಾಧಿಸಿದ ಪರಾಕ್ರಮವಿದು.