ದಾವೀದನು ಮತ್ತೊಮ್ಮೆ ಸರ್ವೇಶ್ವರನ ಸನ್ನಿಧಿಯಲ್ಲಿ ವಿಚಾರಿಸಿದನು. “ನೀನು ಅವರನ್ನು ಬೆನ್ನಟ್ಟಬೇಡ, ಸುತ್ತಿಕೊಂಡು ಹೋಗಿ ಬಾಕಾಮರಗಳಿರುವ ಆಚೆಕಡೆಯಿಂದ ಅವರ ಮೇಲೆ ದಾಳಿಮಾಡು.