ರೆಹಬ್ಬಾಮನು ತನ್ನನ್ನು ತಗ್ಗಿಸಿಕೊಂಡದ್ದರಿಂದ ಹಾಗೂ ಯೆಹೂದ್ಯರಲ್ಲಿ ಕೆಲವು ಸುಲಕ್ಷಣಗಳು ತೋರುತ್ತಿದ್ದುದರಿಂದ ಸರ್ವೇಶ್ವರಸ್ವಾಮಿ ರೆಹಬ್ಬಾಮನ ಮೇಲಿದ್ದ ಕೋಪವನ್ನು ತೊರೆದುಬಿಟ್ಟರು; ಅವನನ್ನು ಪೂರ್ತಿಯಾಗಿ ಹಾಳುಮಾಡಲಿಲ್ಲ.