ParisuthaVaethaakamam Logo

வேதாகமம்

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

14ನೇ ಅಧ್ಯಾಯ

,
வசனம்   7

ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಸರ್ವೇಶ್ವರನನ್ನು ಆಶ್ರಯಿಸಿಕೊಂಡ ಕಾರಣ, ಅವರ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ, ನಾಡು ಈವರೆಗೆ ನಿರಾತಂಕವಾಗಿದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ ಅವುಗಳನ್ನು ಸುತ್ತಣ ಗೋಡೆ, ಬುರುಜು, ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ,” ಎಂದನು. ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.

Go to Home Page