kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

23ನೇ ಅಧ್ಯಾಯ

,
???en_US.statement???   14

ಆಗ ಯಾಜಕ ಯೆಹೋಯಾದನು ಸೇನಾನಿಗಳಾದ ಶತಾಧಿಪತಿಗಳನ್ನು ಹೊರಗೆ ಕರೆದುಕೊಂಡು ಹೋಗಿ ಅವರಿಗೆ, “ಈಕೆಯನ್ನು ಸರ್ವೇಶ್ವರನ ಆಲಯದಲ್ಲಿ ಕೊಲ್ಲಬೇಡಿ; ಎರಡು ಸಾಲು ಸಿಪಾಯಿಗಳು ಈಕೆಯನ್ನು ನಡುವೆ ಸಾಗಿಸಿಕೊಂಡು ಹೊರಗೆ ತಳ್ಳಲಿ; ಮತ್ತು ಈಕೆಯನ್ನು ಹಿಂಬಾಲಿಸುವವರನ್ನು ಕತ್ತಿಯಿಂದ ಕೊಲ್ಲಿರಿ,” ಎಂದು ಆಜ್ಞಾಪಿಸಿದನು.

Go to Home Page