ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.
Go to Home Page