ಹೀಗೆ ಸರ್ವೇಶ್ವರ, ಹಿಜ್ಕೀಯನನ್ನೂ ಜೆರುಸಲೇಮಿನವರನ್ನೂ ಅಸ್ಸೀರಿಯದ ಅರಸ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದರು.