kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

34ನೇ ಅಧ್ಯಾಯ

,
ವಚನ   21

“ನಮ್ಮ ಪೂರ್ವಜರು ಈ ಗ್ರಂಥದಲ್ಲಿ ಬರೆದಿರುವ ಸರ್ವೇಶ್ವರನ ಆಜ್ಞೆಗಳನ್ನೆಲ್ಲಾ ಕೈಗೊಳ್ಳದೆ ಹೋದುದರಿಂದಲೇ ಸರ್ವೇಶ್ವರ ತಮ್ಮ ಮಹಾರೌದ್ರವನ್ನು ನಮ್ಮ ಮೇಲೆ ಸುರಿದಿದ್ದಾರೆ. ಆದುದರಿಂದ ನೀವು ನನ್ನ ಪರವಾಗಿ, ಹಾಗು ಇಸ್ರಯೇಲರಲ್ಲಿ ಮತ್ತು ಯೆಹೂದ್ಯರಲ್ಲಿ ಉಳಿದಿರುವವರ ಪರವಾಗಿ ಸರ್ವೇಶ್ವರನ ಬಳಿಗೆ ಹೋಗಿ ನಮಗೆ ಸಿಕ್ಕಿರುವ ಈ ಗ್ರಂಥದ ವಾಕ್ಯಗಳ ಬಗ್ಗೆ ವಿಚಾರಿಸಿರಿ,” ಎಂದು ಆಜ್ಞಾಪಿಸಿದನು.

Go to Home Page