ಅವರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಧೂಪಾರತಿ ಎತ್ತಿ ತಮ್ಮ ದುಷ್ಕೃತ್ಯಗಳಿಂದ ನನ್ನನ್ನು ರೇಗಿಸಿದ್ದಾರೆ; ನನ್ನ ಕೋಪಾಗ್ನಿ ಈ ನಾಡಿನ ಮೇಲೆ ಉರಿಯುತ್ತಿರುವುದು ಆರಿಹೋಗುವುದಿಲ್ಲ,” ಎನ್ನುತ್ತಾರೆ.