ಬಳಿಕ ದಾರ್ಯಾವೆಷನು ಬರೆದು ಕಳುಹಿಸಿದ್ದೇನೆಂದರೆ, “ನದಿಯಾಚೆಯ ಪ್ರದೇಶಗಳ ಅಧಿಪತಿಯಾದ ತತ್ತೆನೈ, ಶೆತರ್ಬೋಜೆನೈಗೆ ಹಾಗು ನದಿಯಾಚೆಯಲ್ಲಿ ಇವರ ಜೊತೆಗಾರರಾದ ಅಪರ್ಸತ್ಯಾಯರು ಇವರಿಗೆ: ನೀವು ಆ ಜನರ ಗೊಡವೆಗೆ ಹೋಗಬೇಡಿ.