ಅರಸ ದಾರ್ಯಾವೆಷನು, ಈ ಆಜ್ಞೆಯನ್ನು ಕೊಟ್ಟಿದ್ದರಿಂದ ನದಿಯ ಈಚೆಯ ಅಧಿಪತಿಯಾದ ತತ್ತೆನೈಯ ಹಾಗು ಶೆತರ್ಬೋಜೆನೈಯ ಮತ್ತು ಅವರ ಜೊತೆಗಾರರು ಜಾಗರೂಕರಾಗಿ ಅದನ್ನು ಪಾಲಿಸಿದರು.