ಸೆರೆಯಿಂದ ಬಂದ ಇಸ್ರಯೇಲರು ಮತ್ತು ಇಸ್ರಯೇಲ್ ದೇವರಾದ ಸರ್ವೇಶ್ವರನನ್ನು ಅರಸುವುದಕ್ಕಾಗಿ, ದೇಶನಿವಾಸಿಗಳ ಅಶುದ್ಧತ್ವವನ್ನು ತೊರೆದು ಇವರೊಡನೆ ಕೂಡಿಕೊಂಡ ಎಲ್ಲರು, ಪಾಸ್ಕಭೋಜನ ಮಾಡಿದರು.