:ಅರ್ತಷಸ್ತರಾಹನಾದ ನಾನು ನದಿ ಆಚೆಯ ಪ್ರಾಂತ್ಯಗಳ ಭಂಡಾರ ಮುಖ್ಯಸ್ಥರಿಗೆ ಆಜ್ಞಾಪಿಸುವುದೇನೆಂದರೆ - ಯಾಜಕನೂ ಪರಲೋಕ ದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.