ಊರಿಮ್ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳನ್ನು ಭೋಜನ ಮಾಡಬಾರದೆಂಬುದಾಗಿ ರಾಜ್ಯಪಾಲ ತೀರ್ಪುಮಾಡಿದನು.